April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!