23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
error: Content is protected !!