July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya
error: Content is protected !!