25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಮತ್ತು ಹಿರಿಯ ವಕೀಲರಾದ ಬಿ ಎಂ ಭಟ್ ಮತ್ತು ಶ್ರೀನಿವಾಸ ಗೌಡ ಜೊತೆಗಿದ್ದರು.

Related posts

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya
error: Content is protected !!