September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಮತ್ತು ಹಿರಿಯ ವಕೀಲರಾದ ಬಿ ಎಂ ಭಟ್ ಮತ್ತು ಶ್ರೀನಿವಾಸ ಗೌಡ ಜೊತೆಗಿದ್ದರು.

Related posts

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya
error: Content is protected !!