30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಧಾರ್ಮಿಕ, ಆರೋಗ್ಯ, ಸರಕಾರಿ ಶಾಲೆ ಸ್ವಚ್ಛಾಲಯ. ಸಾಮೂಹಿಕ ವಿವಾಹ ಮುಂತಾದ ಚಟುವಟಿಕೆಗಳ ಮುಖಾಂತರ ರಾಜ್ಯದಲ್ಲಿ ಮನೆಮಾತಾಗಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ನೂತನ ಮಡಿಕೇರಿ ಘಟಕವನ್ನು ಸ್ಥಾಪಿಸಲಿದೆ ಈಗಾಗಲೇ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ ಇವರನ್ನು ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಘೋಷಿಸಿದ್ದಾರೆ.

ಈಗಾಗಲೇ ಚಿಕ್ಕಮಂಗಳೂರು, ಹಾಸನ, ಉಡುಪಿ, ಬೆಂಗಳೂರು ಗ್ರಾಮಾಂತರ ಇನ್ನು ಕರ್ನಾಟಕದಾದ್ಯಂತ ವಿಸ್ತರಿಸಲಿದೆ ಎಂದು ತಿಳಿಸಿದ್ದಾರೆ..

Related posts

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya
error: Content is protected !!