25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ಇವರಿಂದ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ.ಎಸ್, ನಿವೃತ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ.ಬಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!