36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನಗಳಾದ ಡೆಸ್ಕ್ಟಾಪ್ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ಅನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿಶಂಕರ ರವರ ಅಧ್ಯಕ್ಷತೆಯಲ್ಲಿ ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಿಕ್ಷಣ ಫೌಂಡೇಶನ್ ಜಿಲ್ಲಾ ವ್ಯವಸ್ಥಾಪಕ ಲವೀಶ್ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya
error: Content is protected !!