23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನಗಳಾದ ಡೆಸ್ಕ್ಟಾಪ್ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ಅನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿಶಂಕರ ರವರ ಅಧ್ಯಕ್ಷತೆಯಲ್ಲಿ ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಿಕ್ಷಣ ಫೌಂಡೇಶನ್ ಜಿಲ್ಲಾ ವ್ಯವಸ್ಥಾಪಕ ಲವೀಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!