22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸನ್ಮಾನ ಸ್ವೀಕರಿಸಿ,ಯುವವಾಹಿನಿ ಘಟಕದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್, ನಿಕಟಪೂರ್ವಾಧ್ಯಕ್ಷ ಸದಾಶಿವ ಊರ, ಪ್ರಮುಖರಾದ ಎಂ.ಕೆ ಪ್ರಸಾದ್,ಸುಂದರ ಪೂಜಾರಿ ಬೆಳ್ತಂಗಡಿ,ಬಳಂಜ‌ ಸಂಘದ ಸದಸ್ಯರಾದ ಪತ್ರಕರ್ತ ಮನೋಹರ್ ಬಳಂಜ, ರಂಜಿತ್ ಹೆಚ್.ಡಿ, ಯತೀಶ್ ವೈ.ಎಲ್,ಅಮೃತಾ ಎಸ್‌ ಕೋಟ್ಯಾನ್, ಬೇಬಿ ಸಾನ್ವಿ ಎಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya
error: Content is protected !!