June 4, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸನ್ಮಾನ ಸ್ವೀಕರಿಸಿ,ಯುವವಾಹಿನಿ ಘಟಕದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್, ನಿಕಟಪೂರ್ವಾಧ್ಯಕ್ಷ ಸದಾಶಿವ ಊರ, ಪ್ರಮುಖರಾದ ಎಂ.ಕೆ ಪ್ರಸಾದ್,ಸುಂದರ ಪೂಜಾರಿ ಬೆಳ್ತಂಗಡಿ,ಬಳಂಜ‌ ಸಂಘದ ಸದಸ್ಯರಾದ ಪತ್ರಕರ್ತ ಮನೋಹರ್ ಬಳಂಜ, ರಂಜಿತ್ ಹೆಚ್.ಡಿ, ಯತೀಶ್ ವೈ.ಎಲ್,ಅಮೃತಾ ಎಸ್‌ ಕೋಟ್ಯಾನ್, ಬೇಬಿ ಸಾನ್ವಿ ಎಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya
error: Content is protected !!