22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸನ್ಮಾನ ಸ್ವೀಕರಿಸಿ,ಯುವವಾಹಿನಿ ಘಟಕದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್, ನಿಕಟಪೂರ್ವಾಧ್ಯಕ್ಷ ಸದಾಶಿವ ಊರ, ಪ್ರಮುಖರಾದ ಎಂ.ಕೆ ಪ್ರಸಾದ್,ಸುಂದರ ಪೂಜಾರಿ ಬೆಳ್ತಂಗಡಿ,ಬಳಂಜ‌ ಸಂಘದ ಸದಸ್ಯರಾದ ಪತ್ರಕರ್ತ ಮನೋಹರ್ ಬಳಂಜ, ರಂಜಿತ್ ಹೆಚ್.ಡಿ, ಯತೀಶ್ ವೈ.ಎಲ್,ಅಮೃತಾ ಎಸ್‌ ಕೋಟ್ಯಾನ್, ಬೇಬಿ ಸಾನ್ವಿ ಎಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya
error: Content is protected !!