September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸನ್ಮಾನ ಸ್ವೀಕರಿಸಿ,ಯುವವಾಹಿನಿ ಘಟಕದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್, ನಿಕಟಪೂರ್ವಾಧ್ಯಕ್ಷ ಸದಾಶಿವ ಊರ, ಪ್ರಮುಖರಾದ ಎಂ.ಕೆ ಪ್ರಸಾದ್,ಸುಂದರ ಪೂಜಾರಿ ಬೆಳ್ತಂಗಡಿ,ಬಳಂಜ‌ ಸಂಘದ ಸದಸ್ಯರಾದ ಪತ್ರಕರ್ತ ಮನೋಹರ್ ಬಳಂಜ, ರಂಜಿತ್ ಹೆಚ್.ಡಿ, ಯತೀಶ್ ವೈ.ಎಲ್,ಅಮೃತಾ ಎಸ್‌ ಕೋಟ್ಯಾನ್, ಬೇಬಿ ಸಾನ್ವಿ ಎಸ್ ಕೋಟ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya
error: Content is protected !!