27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.18ರಂದು ರಾತ್ರಿ ನಡೆದಿದೆ.

ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ರವರ ಪುತ್ರ ಶ್ರವಣ್ (13ವ) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.

ಫೆ.18ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya
error: Content is protected !!