23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

ಪಟ್ರಮೆ: ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ. 19ರಂದು ಪ್ರಾರಂಭಗೊಂಡು ಫೆ. 22ರವರೆಗೆ ನಡೆಯಲಿದೆ.

ಫೆ.19ರಂದು ಬೆಳಿಗ್ಗೆ ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ, ಉಗ್ರಾಣ ಮೂಹೂರ್ತ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ರೋಹಿತ್ ಕುಮಾರ್ ಪಚ್ಚೆಮನೆ, ಜಾತ್ರಾ ಸಮಿತಿ ಖಜಾಂಜಿ ಬಾಲಕೃಷ್ಣ ಹಿಮರಡ್ಡ, ಜಾತ್ರಾ ಸಮಿತಿ ಕಾರ್ಯದರ್ಶಿ ಪ್ರಶಾಂತ ಶಬರಾಯ ಗುಂಡಿಮಾರು, ಉಪಾಧ್ಯಕ್ಷ ಉಮೇಶ್ ಗೌಡ ಅಲಂಗೂರು, ಜೊತೆ ಖಜಾಂಜಿ ಜಯರಾಮ ಮಣಿಯೇರು, ಜೊತೆ ಕಾರ್ಯದರ್ಶಿ ಗಣೇಶ್ ಶೀಮುಳ್ಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ವಾಸ್ತು ಹೋಮ, ವಾಸ್ತು ಪೂಜೆ, ರಾಕ್ಷೋಘ್ನ ಹೋಮ, ಸಂಜೆ 6.00ಕ್ಕೆ ಊರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಚಿಗುರು ಕಲಾವಿದೆರ್ ನೆಲ್ಯಾಡಿ ಇವರಿಂದ ‘ಕುಸಾಲ್ದ ಕುರ್ಲರಿ’ ಕಾಮಿಡಿ ಜರುಗಲಿದೆ.

Related posts

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!