37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
error: Content is protected !!