April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya
error: Content is protected !!