25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya
error: Content is protected !!