22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!