24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!