April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಮತ್ತು ಹಿರಿಯ ವಕೀಲರಾದ ಬಿ ಎಂ ಭಟ್ ಮತ್ತು ಶ್ರೀನಿವಾಸ ಗೌಡ ಜೊತೆಗಿದ್ದರು.

Related posts

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya
error: Content is protected !!