July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಮತ್ತು ಹಿರಿಯ ವಕೀಲರಾದ ಬಿ ಎಂ ಭಟ್ ಮತ್ತು ಶ್ರೀನಿವಾಸ ಗೌಡ ಜೊತೆಗಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
error: Content is protected !!