ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಪವಿತ್ರ ಸ್ನಾನಗೈದರು.

ಈ ಪವಿತ್ರ ಕ್ಷಣವು ನದಿ ಸ್ನಾನ ಮಾತ್ರವಲ್ಲ, ಆತ್ಮ ಶುದ್ಧಿಯ ಯಾತ್ರೆ. ಅನೇಕ ಯುಗಗಳ ಪರಂಪರೆಯನ್ನು ಹೊತ್ತ ಈ ಮಹೋತ್ಸವ, ಭಕ್ತರ ಹೃದಯದಲ್ಲಿ ಸದಾ ಅನುಭವಿಸಬೇಕಾದ ದಿವ್ಯ ಅನುಭವ. ಕುಂಭ ಮೇಳಕ್ಕೆ ಭೇಟಿ ನೀಡಿ ನಮ್ಮ ಸಂಸ್ಕೃತಿಯ ಅಮೋಘ ಸೌಂದರ್ಯವನ್ನು ಅನುಭವಿಸಿದೆ ಎಂದರು.

Related posts

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya
error: Content is protected !!