July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

ಪಾಂಡವರಕಲ್ಲು: ಹಳೆ ವಿದ್ಯಾರ್ಥಿ ಸಂಘ ಬಡಗ ಕಜೆಕಾರು ಸಹಯೋಗದಲ್ಲಿ ಮಾಡ ಪ್ರೀಮಿಯರ್ ಲೀಗ್ ಸೀಸನ್ -6ರ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ನಡೆಯಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು ಮಾಲಕತ್ವದ ಶ್ರೀ ಶಾರದಾಂಭ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ನಾಯಕ ಸುಜನ್, ಸ್ವಾಯತ್, ದಿಕ್ಷೀತ್, ಚೇತನ್, ಪ್ರನೀತ್, ರಾಜೇಶ್, ವಿನಯ್, ಲಿಖಿತ್, ಮಿಥುನ್, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು ಹಾಗೂ ಚರಣ್ ತಂಡದಲ್ಲಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya
error: Content is protected !!