July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಫೆ.19ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಡಾ. ಯತೀಶ್ ಕುಮಾರ್ ಕೆ.ಎಸ್. ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಲತಾ, ಪಂಚಾಯತ್‌ ಸದಸ್ಯರುಗಳಾದ ಜಗದೀಶ, ರಿಶಾ ಪಟವರ್ಧನ್, ಶ್ರೀಮತಿ ಅಶ್ವಿನಿ, ರವಿಚಂದ್ರ, ಎ. ರಾಮಣ್ಣ ಶೆಟ್ಟಿ, ವಿಮಲ ಎಚ್.ಎಸ್, ವಿಶ್ವನಾಥ ಶೆಟ್ಟಿ, ರಂಜನಿ ಎಂ.ಎಲ್, ಯಶೋಧ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಅನುಪಾಲನಾ ವರದಿ, ವಾರ್ಡ್ ಸಭೆಯ ಬೇಡಿಕೆಗಳನ್ನು ವಾಚಿಸಿದರು. ಪಂಚಾಯತ್ ಸದಸ್ಯೆ ಶ್ರೀಮತಿ ರಂಜಿನಿ ಸ್ವಾಗತಿಸಿದರು.

Related posts

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya
error: Content is protected !!