24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಧಾರ್ಮಿಕ, ಆರೋಗ್ಯ, ಸರಕಾರಿ ಶಾಲೆ ಸ್ವಚ್ಛಾಲಯ. ಸಾಮೂಹಿಕ ವಿವಾಹ ಮುಂತಾದ ಚಟುವಟಿಕೆಗಳ ಮುಖಾಂತರ ರಾಜ್ಯದಲ್ಲಿ ಮನೆಮಾತಾಗಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ನೂತನ ಮಡಿಕೇರಿ ಘಟಕವನ್ನು ಸ್ಥಾಪಿಸಲಿದೆ ಈಗಾಗಲೇ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ ಇವರನ್ನು ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಘೋಷಿಸಿದ್ದಾರೆ.

ಈಗಾಗಲೇ ಚಿಕ್ಕಮಂಗಳೂರು, ಹಾಸನ, ಉಡುಪಿ, ಬೆಂಗಳೂರು ಗ್ರಾಮಾಂತರ ಇನ್ನು ಕರ್ನಾಟಕದಾದ್ಯಂತ ವಿಸ್ತರಿಸಲಿದೆ ಎಂದು ತಿಳಿಸಿದ್ದಾರೆ..

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya
error: Content is protected !!