23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸದಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಧಾರ್ಮಿಕ, ಆರೋಗ್ಯ, ಸರಕಾರಿ ಶಾಲೆ ಸ್ವಚ್ಛಾಲಯ. ಸಾಮೂಹಿಕ ವಿವಾಹ ಮುಂತಾದ ಚಟುವಟಿಕೆಗಳ ಮುಖಾಂತರ ರಾಜ್ಯದಲ್ಲಿ ಮನೆಮಾತಾಗಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ನೂತನ ಮಡಿಕೇರಿ ಘಟಕವನ್ನು ಸ್ಥಾಪಿಸಲಿದೆ ಈಗಾಗಲೇ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ ಇವರನ್ನು ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಘೋಷಿಸಿದ್ದಾರೆ.

ಈಗಾಗಲೇ ಚಿಕ್ಕಮಂಗಳೂರು, ಹಾಸನ, ಉಡುಪಿ, ಬೆಂಗಳೂರು ಗ್ರಾಮಾಂತರ ಇನ್ನು ಕರ್ನಾಟಕದಾದ್ಯಂತ ವಿಸ್ತರಿಸಲಿದೆ ಎಂದು ತಿಳಿಸಿದ್ದಾರೆ..

Related posts

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya
error: Content is protected !!