ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಡಿಜಿಟಲ್ ಸಾಧನಗಳಾದ ಡೆಸ್ಕ್ಟಾಪ್ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ಅನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿಶಂಕರ ರವರ ಅಧ್ಯಕ್ಷತೆಯಲ್ಲಿ ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಿಕ್ಷಣ ಫೌಂಡೇಶನ್ ಜಿಲ್ಲಾ ವ್ಯವಸ್ಥಾಪಕ ಲವೀಶ್ ಉಪಸ್ಥಿತರಿದ್ದರು.

Related posts

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya
error: Content is protected !!