September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya
error: Content is protected !!