22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya
error: Content is protected !!