23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!