ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಪವಿತ್ರ ಸ್ನಾನಗೈದರು.

ಈ ಪವಿತ್ರ ಕ್ಷಣವು ನದಿ ಸ್ನಾನ ಮಾತ್ರವಲ್ಲ, ಆತ್ಮ ಶುದ್ಧಿಯ ಯಾತ್ರೆ. ಅನೇಕ ಯುಗಗಳ ಪರಂಪರೆಯನ್ನು ಹೊತ್ತ ಈ ಮಹೋತ್ಸವ, ಭಕ್ತರ ಹೃದಯದಲ್ಲಿ ಸದಾ ಅನುಭವಿಸಬೇಕಾದ ದಿವ್ಯ ಅನುಭವ. ಕುಂಭ ಮೇಳಕ್ಕೆ ಭೇಟಿ ನೀಡಿ ನಮ್ಮ ಸಂಸ್ಕೃತಿಯ ಅಮೋಘ ಸೌಂದರ್ಯವನ್ನು ಅನುಭವಿಸಿದೆ ಎಂದರು.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಯಪದವು ಎಲ್.ಸಿ.ಆರ್.‌ ಇಂಡಿಯನ್‌ ಪದವಿ ಕಾಲೇಜಿನ ಆರನೇ ಚತುರ್ಮಾಸದ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!