23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

ಪಾಂಡವರಕಲ್ಲು: ಹಳೆ ವಿದ್ಯಾರ್ಥಿ ಸಂಘ ಬಡಗ ಕಜೆಕಾರು ಸಹಯೋಗದಲ್ಲಿ ಮಾಡ ಪ್ರೀಮಿಯರ್ ಲೀಗ್ ಸೀಸನ್ -6ರ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ನಡೆಯಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು ಮಾಲಕತ್ವದ ಶ್ರೀ ಶಾರದಾಂಭ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ನಾಯಕ ಸುಜನ್, ಸ್ವಾಯತ್, ದಿಕ್ಷೀತ್, ಚೇತನ್, ಪ್ರನೀತ್, ರಾಜೇಶ್, ವಿನಯ್, ಲಿಖಿತ್, ಮಿಥುನ್, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು ಹಾಗೂ ಚರಣ್ ತಂಡದಲ್ಲಿದ್ದರು.

Related posts

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya
error: Content is protected !!