29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

ಪಾಂಡವರಕಲ್ಲು: ಹಳೆ ವಿದ್ಯಾರ್ಥಿ ಸಂಘ ಬಡಗ ಕಜೆಕಾರು ಸಹಯೋಗದಲ್ಲಿ ಮಾಡ ಪ್ರೀಮಿಯರ್ ಲೀಗ್ ಸೀಸನ್ -6ರ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ನಡೆಯಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು ಮಾಲಕತ್ವದ ಶ್ರೀ ಶಾರದಾಂಭ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ನಾಯಕ ಸುಜನ್, ಸ್ವಾಯತ್, ದಿಕ್ಷೀತ್, ಚೇತನ್, ಪ್ರನೀತ್, ರಾಜೇಶ್, ವಿನಯ್, ಲಿಖಿತ್, ಮಿಥುನ್, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು ಹಾಗೂ ಚರಣ್ ತಂಡದಲ್ಲಿದ್ದರು.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya
error: Content is protected !!