25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

ಪಾಂಡವರಕಲ್ಲು: ಹಳೆ ವಿದ್ಯಾರ್ಥಿ ಸಂಘ ಬಡಗ ಕಜೆಕಾರು ಸಹಯೋಗದಲ್ಲಿ ಮಾಡ ಪ್ರೀಮಿಯರ್ ಲೀಗ್ ಸೀಸನ್ -6ರ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ನಡೆಯಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು ಮಾಲಕತ್ವದ ಶ್ರೀ ಶಾರದಾಂಭ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ನಾಯಕ ಸುಜನ್, ಸ್ವಾಯತ್, ದಿಕ್ಷೀತ್, ಚೇತನ್, ಪ್ರನೀತ್, ರಾಜೇಶ್, ವಿನಯ್, ಲಿಖಿತ್, ಮಿಥುನ್, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು ಹಾಗೂ ಚರಣ್ ತಂಡದಲ್ಲಿದ್ದರು.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!