September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

ಪಾಂಡವರಕಲ್ಲು: ಹಳೆ ವಿದ್ಯಾರ್ಥಿ ಸಂಘ ಬಡಗ ಕಜೆಕಾರು ಸಹಯೋಗದಲ್ಲಿ ಮಾಡ ಪ್ರೀಮಿಯರ್ ಲೀಗ್ ಸೀಸನ್ -6ರ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ನಡೆಯಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು ಮಾಲಕತ್ವದ ಶ್ರೀ ಶಾರದಾಂಭ ಕ್ರಿಕೆಟರ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ನಾಯಕ ಸುಜನ್, ಸ್ವಾಯತ್, ದಿಕ್ಷೀತ್, ಚೇತನ್, ಪ್ರನೀತ್, ರಾಜೇಶ್, ವಿನಯ್, ಲಿಖಿತ್, ಮಿಥುನ್, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೋಲ್ಡೆಲು ಹಾಗೂ ಚರಣ್ ತಂಡದಲ್ಲಿದ್ದರು.

Related posts

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya
error: Content is protected !!