24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಗಣೇಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಫೆ.19ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಡಾ. ಯತೀಶ್ ಕುಮಾರ್ ಕೆ.ಎಸ್. ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಲತಾ, ಪಂಚಾಯತ್‌ ಸದಸ್ಯರುಗಳಾದ ಜಗದೀಶ, ರಿಶಾ ಪಟವರ್ಧನ್, ಶ್ರೀಮತಿ ಅಶ್ವಿನಿ, ರವಿಚಂದ್ರ, ಎ. ರಾಮಣ್ಣ ಶೆಟ್ಟಿ, ವಿಮಲ ಎಚ್.ಎಸ್, ವಿಶ್ವನಾಥ ಶೆಟ್ಟಿ, ರಂಜನಿ ಎಂ.ಎಲ್, ಯಶೋಧ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಅನುಪಾಲನಾ ವರದಿ, ವಾರ್ಡ್ ಸಭೆಯ ಬೇಡಿಕೆಗಳನ್ನು ವಾಚಿಸಿದರು. ಪಂಚಾಯತ್ ಸದಸ್ಯೆ ಶ್ರೀಮತಿ ರಂಜಿನಿ ಸ್ವಾಗತಿಸಿದರು.

Related posts

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya
error: Content is protected !!