24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಫೆ.21 ರಂದು ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರಗಲಿರುವುದು.


ಇಂದು ಬೆಳಿಗ್ಗೆ ಪುಣ್ಯಾಹ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವನದುರ್ಗಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕಬೆ, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗಾ, ಟ್ರಸ್ಟ್ ಸದಸ್ಯರು, ಅರ್ಚಕರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಜೆ ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ರಂಗಪೂಜೆ, ರಾತ್ರಿ 9ಕ್ಕೆ ತುಳುವೆರೆ ಉಡಲ್ ಜೋಡುಕಲ್ಲು ಕಲಾವಿದರಿಂದ ತನಿಯಜ್ಜೆ ತುಳು ವಿನೂತನ ಶೈಲಿಯ ನಾಟಕ ನಡೆಯಲಿದೆ.

Related posts

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
error: Content is protected !!