24 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

ಉಜಿರೆ: ಉಜಿರೆ ಗ್ರಾಮದ ಅರಿಪ್ಪಾಡಿ ಮಠದ ನಿವಾಸಿ ಬಾಲಕೃಷ್ಣ ಅರಿಪ್ಪಾಡಿತ್ತಾಯ ( 84ವ ) ಅವರು ವಯೋ ಸಹಜ ಅಸೌಖ್ಯದಿಂದ ಇಂದು ಬೆಳಗ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಗ್ರಾಮ ಗ್ರಾಮಕರಣಿಕರಾಗಿ ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೇವೆ ಸಲ್ಲಿಸಿ, ಎಲ್ಲರ ಪ್ರೀತಿ -ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉಜಿರೆಯಲ್ಲಿ ಅರಿಪ್ಪಾಡಿ ಕಾಂಪ್ಲೆಕ್ಸ್ ಎಂಬ ವಾಣಿಜ್ಯ ಸಂಕೀರ್ಣ ನಿಮಿ೯ಸಿ ಅದನ್ನು ನಿವ೯ಹಿಸಿಕೊಂಡು ಬಂದಿದ್ದರು.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya
error: Content is protected !!