24 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ ತಂಡಗಳ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವಿಯ ಗೋಂದೊಳು ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!