22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ ತಂಡಗಳ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವಿಯ ಗೋಂದೊಳು ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya
error: Content is protected !!