23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ ತಂಡಗಳ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವಿಯ ಗೋಂದೊಳು ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya
error: Content is protected !!