25.8 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

ಕಕ್ಕಿಂಜೆ: ಕಳೆದ ಎರಡು ದಿನಗಳ ಹಿಂದೆ ಕಕ್ಕಿಂಜೆ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೆಜ್ಜೇನು ಕಡಿದಿದ್ದು ಶಾಲಾ ಸಮೀಪದ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳನ್ನು ಓಡಿಸಲಾಗಿದೆ.

ಅರಣ್ಯ ಇಲಾಖೆ, ಸ್ಥಳಿಯರು ಸೇರಿ ಹೊಗೆ ಹಾಕಿ ಜೇನುನೊಣಗಳನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಜ್ಜೇನು ದಾಳಿಯಿಂದ ಕಳೆದ ಮೂರು ದಿನಗಳಿಂದ ಶಾಲೆಗೆ ರಜೆ ನೀಡಲಾಗಿದ್ದು ಗುರುವಾರ ಮತ್ತೆ ತರಗತಿಗಳು ಆರಂಭವಾಗಿವೆ.

Related posts

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya
error: Content is protected !!