April 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾಯರ್ತಡ್ಕ ಕಳೆಂಜ ಗಾಳಿತೋಟ ಎಂಬಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿರುವ ಘಟನೆ ಗುರುವಾರದಂದು ಮಧ್ಯಾಹ್ನ ನಡೆದಿದೆ.

ಭಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಆಟೋ ರಿಕ್ಷಾ ಮತ್ತು ಗೋವನ್ನು ವಶಪಡಿಸಿಕೊಂಡು, ಕಳೆಂಜದಲ್ಲಿರುವ ಗೋಶಾಲೆಗೆ ಗೋವನ್ನು ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಲಾಲು ವರ್ಕಿ ಕುದ್ದ ಮತ್ತು ಇಪನ್ ಯಾನೆ ಇರಾನಿ ಕುದ್ದ ಎಂಬವರನ್ನು ಧರ್ಮಸ್ಥಳ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya
error: Content is protected !!