23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ.

ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ ಅಧಿಕವಾಗಿದ್ದು ರಾತ್ರಿ ವೇಳೆ ರಸ್ತೆ ಬದಿ ಕುಸಿದಿರುವುದು ಗೋಚರಿಸದ್ದಂತಿದೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಅಧಿಕ ವಾಹನಗಳು ಬರುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಅಪಾಯ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿದೂಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!