July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ.

ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ ಅಧಿಕವಾಗಿದ್ದು ರಾತ್ರಿ ವೇಳೆ ರಸ್ತೆ ಬದಿ ಕುಸಿದಿರುವುದು ಗೋಚರಿಸದ್ದಂತಿದೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಅಧಿಕ ವಾಹನಗಳು ಬರುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಅಪಾಯ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿದೂಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
error: Content is protected !!