31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya
error: Content is protected !!