ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya
error: Content is protected !!