25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya
error: Content is protected !!