23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!